ಬೆಳಗಾವಿ:ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿಸಿಗಂಧೂರ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆಸತೀಶ್ ಜಾರಕಿಹೊಳಿ ಅಭಿಮಾನಿಗಳಿಂದ ವಿಶೇಷ ಪೂಜೆ
ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಅಂತಾ ಭಾವಚಿತ್ರ ಇರೋ ಬಿತ್ತಿಪತ್ರ ಕೈಯಲ್ಲಿ ಹಿಡಿದು ಪೂಜೆಕಾಂಗ್ರೆಸ್ ಮುಖಂಡ ಪರಶುರಾಮ ಪೂಜಾರಿ ನೇತೃತ್ವದ ಬೆಂಬಲಿಗರಿಂದ ಪೂಜೆಪರಶುರಾಮ, ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಎಸ.ಟಿ ಬ್ಲಾಕ್ ಅಧ್ಯಕ್ಷದಿನೇ ದಿನೇ ಸತೀಶ್ ಜಾರಕಿಹೊಳಿ ಅಭಿಮಾನಿಗಳಿಂದ ದೇವರ ಮೊರೆ
ಕಳೆದ ವಾರವಷ್ಟೇ ಶಬರಿಮಯ್ಯ ಅಯ್ಯಪ್ಪ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದ ಅಭಿಮಾನಿಗಳು