ಬೆಳಗಾವಿ: ಬೆಳಗಾವಿಯಲ್ಲಿ ವ್ಯಕ್ತಿಯ ಮೇಲೆ ಕರಡಿ ದಿಡಿರ ದಾಳಿಮಾಡಿ ಮುಖದ ಭಾಗಕ್ಕೆ ಕರಡಿ ಕಚ್ಚಿದ್ದರಿಂದ ಗಂಭೀರ ಗಾಯಗೊಂಡ ರೈತ ಬೆಳಗಾವಿ ಜಿಲ್ಲೆಯ ಕಣಕುಂಬಿ ಅರಣ್ಯ ವ್ಯಾಪ್ತಿಯಲ್ಲಿ ಬುಧುವಾರ ಘಟನೆ ನಡೆದಿದೆ.
ದಶರಥ ವಾರಂಡೇಕರ್ (55)ಎಂಬುವವರ ಮೇಲೆ ಕರಡಿ ದಾಳಿ. ಕೆಲಸಕ್ಕೆ ಜಮೀನಿಗೆ ಹೋದಾಗ ಕರಡಿ ದಾಳಿ ಮಾಡಿ ಮುಖದ ಭಾಗವಕ್ಕೆ ಗಂಭೀರ ಗಾಯವಾಗಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾನೆ
ಕರಡಿ ದಾಳಿ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು.ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು. ಖಾನಾಪುರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.