ಬೆಳಗಾವಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಮಿಕರ ವಿಭಾಗದ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷರಾಗಿ ಬಸವರಾಜ ನಾಯಿಕ (ಹುಲ್ಯಾನೂರ) ಅವರನ್ನು ಆಯ್ಕೆಮಾಡಿ ಸಚಿವ ಸತೀಶ ಜಾರಕಿಹೊಳಿ ಆದೇಶ ಪತ್ರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕೆಪಿಸಿಸಿ ಕಾರ್ಮಿಕ ಘಟಕ ಜಿಲ್ಲಾ ಅದ್ಯಕ್ಷರ ಮಂಜುನಾಥ ಕಾಂಬಳೆ, ಹಾಗೂ ಕಾಂಗ್ರೇಸ ಯುವ ಮುಖಂಡರು,ಕಾರ್ಯಕರ್ತರು ಹಾಜರಿದ್ದರು.