ಬೆಳಗಾವಿ :ಬೆಳಗಾವಿಯಲ್ಲಿ ಮಗಳಿಗೆ ಸಂಕ್ರಾಂತಿಗೆ ಬುತ್ತಿ ಕೊಡೊಕೆ ಬಂದಿದ್ದ ಅತ್ತೆಯನ್ನೇ ಹತ್ಯೆ ಮಾಡಿದ ಅಳಿಯ. ಮಗಳಿಗೆ ಸಂಕ್ರಾಂತಿ ಹಬ್ಬದೂಟ ಕೊಡೊಕೆ ಬಂದಿದ್ದ ಅತ್ತೆಗೆ ಚಾಕುವಿನಿಂದ ಇರಿದು ಕೊಲೆ
ಬೆಳಗಾವಿಯ ಕಲ್ಯಾಣಿ ನಗರದ ನಿವಾಸಿ ರೇಣುಕಾ ಶ್ರೀಧರ ಪಡುಮುಖೆ( 44) ಸಾವುಮಲ್ಲಪ್ರಭಾ ನಗರದ ಶುಭಂ ದತ್ತಾ ಬಿರ್ಜೆ( 24) ಎಂಬಾತನಿಂದ ಕೃತ್ಯ ಸದ್ಯ ರೈತ ಗಲ್ಲಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಶುಭಂ ಮತ್ತು ಮಗಳು ಛಾಯಾ.ಇಂದು ಬೆಳಿಗ್ಗೆ 11ಗಂಟೆಯ ಸುಮಾರಿಗೆ ಮಗಳಿಗೆ ಸಂಕ್ರಾಂತಿ ಊಟ ಕೊಡೊಕೆ ಬಂದಿದ್ದ ರೇಣುಕಾ ಪಡಮುಖೆ
ಕಳೆದ ಮೂರು ವರ್ಷಗಳ ಹಿಂದೆಷ್ಟೇ ಛಾಯಾ ಜತೆಗೆ ಮದುವೆ ಆಗಿದ್ದ ಶುಭಂ ನಮ್ಮ ಮನೆಗೆ ಏಕೆ ಬರ್ತೀಯಾ ಎಂದು ತಗಾದೆ ತೆಗೆದಿದ್ದ ಅಳಿಯ ಶುಭಂ ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ.
ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಅತ್ತೆಯ ತೊಡೆಯ ಭಾಗಕ್ಕೆ ಇರಿದಿದ್ದ ಶುಭಂ ಬಿರ್ಜೆ ಗಂಭೀರ ಗಾಯಗೊಂಡಿದ್ದ ರೇಣುಕಾ ಬೀಮ್ಸ್ ಆಸ್ಪತ್ರೆಗೆ ದಾಖಲು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ರೇಣುಕಾ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ರೋಹನ್ ಜಗದೀಶ್, ಸಿಪಿಐ ಭೇಟಿ ಪರಿಶೀಲನೆ ಮರಣೋತ್ತರ ಪರೀಕ್ಷೆಗೆ ಬೆಳಗಾವಿ ಬೀಮ್ಸ್ ಶವಗಾರಕ್ಕೆ ಮೃತದೇಹ ಶಿಫ್ಟ್
ಬೆಳಗಾವಿ ಶಹಾಪೂರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ