ಬೆಳಗಾವಿ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಬಂಧ ವಿದ್ಯಾರ್ಥಿನಿ ಸರ್ಕಾರಿ ಪ್ರೌಢಶಾಲೆ ದೇವಲಾಪುರ ರೂಪಾ ಪಾಟೀಲ ಇವರನ್ನು ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಇಂದು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಿಂದೆ ಹಾಗೂ. ಶಾಸಕರಾದ ಮಹಾಂತೇಶ್ ಕೌಜಲಗಿ ಡಿಡಿಪಿ ಬಿಇಒ ಜಿಲ್ಲಾ ಪಂಚಾಯತ್ ಸಿಬ್ಬಂದಿ ಮತ್ತಿತರರು ಇದ್ದರು.