ಬೆಳಗಾವಿ: ನಗರದ ಸರ್ದಾರ್ ಮೈದಾನದಲ್ಲಿ ಆಯೋಜಿಸಲಾದ ಡಾ. ಸತೀಶ ಜಾರಕಿಹೊಳಿ ಕರ್ನಾಟಕ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕ್ರಿಕೆಟ್ ಟ್ರೋಫಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಬಳಿಕ, ಮೈದಾನಕ್ಕೆ ಭೇಟಿ ನೀಡಿ, ಪೂರ್ವ ಸಿದ್ದತೆಯನ್ನು ಸಂಸದೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಪಂ ಮುಖ್ಯಲೇಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಮಿಲಿಂದ ಬಾತಕಂಡೆ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ, ರಾಜಶೇಖರ ತಳವಾರ, ಮಾರುತಿ ತೋರ್ಲೆ , ಸಂಜಯ ನಾಯಕ ಹಾಗೂ ಇತರರು ಇದ್ದರು.