ಅಥಣಿ: ಬೆಳಗಾವಿ ಜಿಲ್ಲಾ ಅಥಣಿ ತಾಲೂಕಿನ ದರೂರ ಗ್ರಾಮದ ಬಳಿ ಮಾಜಿ ಉಪಮುಖ್ಯಮಂತ್ರಿ, ಅಥಣಿ ಶಾಸಕ ಲಕ್ಷ್ಮಣ ಸವದಿಯವರ ಕಾರು ಅಪಘಾತವಾಗಿದ್ದು, ಯಾವುದೇ ರೀತಿ ಪ್ರಾಣಾಪಾಯ ಸಂಭವಿಸಿಲ್ಲ.
ಪಿಕಪ್ ವಾಹನ ಹಾಗೂ ಶಾಸಕ ಲಕ್ಷ್ಮಣ್ ಸವದಿ ಕಾರಿಗೆ ಮುಖಾಮುಖಿ ಡಿಕ್ಕಿ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.
ಘಟನೆಯಲ್ಲಿ ಕಾರು ಜಕಮಗೊಂಡಿದ್ದು ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ಪರಿಶೀಲನೆ.