ಬೆಳಗಾವಿ: ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ್ತದಲ್ಲಿ 11 ಜನ ಆರ್ ಸಿಬಿ ಫ್ಯಾನ್ಸ್ ಸಾವು ಪ್ರಕರಣದಲ್ಲಿ ಪೊಲೀಸ ಅಧಿಕಾರಿಗಳ ಅಮಾನತು ಮಾಡಿರುವುದನ್ನು ಖಂಡಿಸಿ ಎಬಿವಿಪಿ ಯಿಂದ ಮಂಗವಾರ ಪ್ರತಿಭಟಿಸಿದರು.
ನಗರದ ಆರ್ ಪಿಡಿ ವೃತ್ತದಲ್ಲಿ ರಸ್ತೆ ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಪೊಲೀಸರ ಮೇಲೆ ಕ್ರಮ ಕೈಗೊಂಡಿದು, ಪೊಲೀಸ ಅಧಿಕಾರಿಗಳ ಅಮಾನತು ಆದೇಶ ವಾಪಸ್ ಪಡೆಯುವಂತೆ ಆಗ್ರಹಿಸಿದರು.